ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ.

ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ ಅನ್ವಯಿಸಬೇಕು ಎಂದು ನ್ಯಾಯಪೀಠ ಹೇಳಿದ್ದು, ಎಲ್ಎಲ್ಆರ್ ಅಧಿಕೃತ ದಾಖಲೆ ಎಂದು ಪರಿಗಣಿಸಿ ವಾಹನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಂಪನಿ ಪರಿಹಾರ ನೀಡಬೇಕು ಎಂದು ಸೂಚಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.