ಸುದ್ದಿ

ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

47

ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ.

ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ ಅನ್ವಯಿಸಬೇಕು ಎಂದು ನ್ಯಾಯಪೀಠ ಹೇಳಿದ್ದು, ಎಲ್ಎಲ್ಆರ್ ಅಧಿಕೃತ ದಾಖಲೆ ಎಂದು ಪರಿಗಣಿಸಿ ವಾಹನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಂಪನಿ ಪರಿಹಾರ ನೀಡಬೇಕು ಎಂದು ಸೂಚಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!