ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.
ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.
ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.
ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.
ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.
ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.