ಸ್ಪೂರ್ತಿ

ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

1512

ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.

ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಯಾರು ಈ ಮಹಿಳೆ…

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ  ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.

ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

17ನೇ ವರ್ಷಕ್ಕೆ ಮದುವೆ…

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.

ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.

ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.

ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 06/07/2019.

    ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…