ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.
ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.
ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.
ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.
ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.
ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…