ಸ್ಪೂರ್ತಿ

ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

1514

ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.

ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಯಾರು ಈ ಮಹಿಳೆ…

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ  ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.

ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

17ನೇ ವರ್ಷಕ್ಕೆ ಮದುವೆ…

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.

ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.

ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.

ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…