ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ.
ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ.

ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ, ಮಹಾರಾಷ್ಟ್ರ ಮೂಲದ ಒಬ್ಬ ಮಹಿಳೆ ಬಡತನದಿನದ ಬೆಂದು ಬಡತನ ಎನ್ನುವ ಪದಕ್ಕೆ ನಾಂಧಿಯಾಡಿರುವಂತಹ ಕಥೆ .ಪದ್ಮಶೀಲ ತೀರ್ಪುಡೆ ಎನ್ನುವ ಈ ಮಹಿಳೆ ಬಡತನದಿಂದ ಬೀದಿ ಬೀದಿಗಳಲ್ಲಿ ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡಿ ಬಂದಂಥ ಕಾಸಿನಿಂದ ಆ ಹೊತ್ತಿನ ಊಟ ಮಾಡಿದಂತ ಮಹಿಳೆ.

ಪರಿಸ್ತಿತಿ ಇಷ್ಟೊಂದು ಗಂಭೀರವಾಗಿದ್ದರೂ ತಾವು ಓದಿ ಬದುಕಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಠ ತೊಟ್ಟ ಈ ಮಹಿಳೆ ಮುಂದೆ ಓದಲು ಶುರು ಮಾಡಿದರು.ಅಲ್ಲಿಂದಲೇ ಪ್ರಾರಂಭವಾಯಿತು ನೋಡಿ ಅವರ ಕಷ್ಟದ ಜೀವನ.ಹಗಲೆಲ್ಲಾ ರುಬ್ಬುವ ಕಲ್ಲನ್ನು ಹೊತ್ತುಕೊಂಡು ವ್ಯಾಪಾರ ಮಾಡುತ್ತಿದ್ದ ಇವರು ರಾತ್ರಿಹೊತ್ತಲ್ಲಿ ಓದುತ್ತಿದ್ದರು.
ಪದ್ಮಶಿಲಾರವರು ಹಳೆಯ ಪುಸ್ತಕಗಳನ್ನು ಒಗ್ಗೂಡಿಸಿಕೊಂಡು ಓದಿ, ತಮ್ಮ ದಿನದ ಕೆಲಸದ ಜೊತೆಗೆ ಓದಿ ಪದವಿ ಪೂರ್ಣಗೊಳಿಸಿದರು.ತಾನು ರುಬ್ಬು ಗಲ್ಲು ಮಾರಲು ಹೋಗುತ್ತಿರುವಾಗ ತನ್ನ ಹಸುಗೂಸು ಮಗುವನ್ನು ಸಹ ಕಂಕಳಲ್ಲಿ ಕಟ್ಟಿಕೊಂಡು ಹೋಗುತ್ತಿದ್ದಳು.

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಗ್ರಾಮದ ಒಂದು ಬಡ ಕುಟುಂಬದಲ್ಲಿ ಜನಿಸಿದ್ದರು ಪದ್ಮಶಿಲಾ.ಇವರ ತಂದೆ ತುಂಬಾ ಬಡವನಾಗಿದ್ದರೂ, ಮಗಳಿಗೆ ಶಿಕ್ಷಣ ಕೊಡಿಸುವುದರಲ್ಲಿ ಹಿಂದೆ ಬೀಳಲಿಲ್ಲ.ಹೀಗಾಗಿ ಪದ್ಮಶಿಲಾ ಯಾವುದೇ ತೊಂದರೆಯಿಲ್ಲದೆ ತಮ್ಮ ಕಡು ಬಡತನದಲ್ಲಿಯೂ ತಮ್ಮ ಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದರು.
ನಂತರ ಇನ್ನೂ ಪದ್ಮಶಿಲಾ 17ನೇ ವರ್ಷದಲ್ಲಿದ್ದಾಗಲೇ ಇವರ ತಂದೆ ಪಕ್ಕದ ಗ್ರಾಮದ ಓರ್ವ ಯುವಕನೊಂದಿಗೆ ಮದುವೆ ಮಾಡಿದ್ದಾರು. ಆದರೆ ಆ ಯುವಕನಿಗೆ ಓದು ಬರಹ ಗೊತ್ತಿರಲಿಲ್ಲ.

ಸ್ವಲ್ಪ ದಿನಗಳ ನಂತರ ಪದ್ಮಶಿಲಾ ಎರಡು ಮಕ್ಕಳಿಗೆ ತಾಯಿಯಾಗುತ್ತಾಳೆ.ದೊಡ್ಡ ಮಗನನ್ನು ಮನೆಯಲ್ಲಿಯೇ ಬಿಟ್ಟು, ತನನ್ ಚಿಕ್ಕ ಮಗುವನ್ನು ಎತ್ತಿಕೊಂಡು ಲಕ್ಷಾಂತರ ಬಡವರಲ್ಲಿ ತಾನು ಒಬ್ಬಳೆಂದು ಭಾವಿಸಿ ಕೆಲಸಕ್ಕೆ ಹೊರಡುತ್ತಾಳೆ.ಆದ್ರೆ ತಾನು ಶಾಲಾ ಶಿಕ್ಷಣವನ್ನು ಮುಗಿಸಿದ್ದ ಕಾರಣ ತಾನು ಮುಂದೆ ಓದಿ ತಮ್ಮ ಮಕ್ಕಳಿಗೂ ಒಂದು ಒಳ್ಳೆಯ ಭವಿಷ್ಯ ರೂಪಿಸಬೇಕೆಂದು ನಿರ್ದಾರ ಮಾಡಿ ಛಲ ಬಿಡದೆ ಸಾದಿಸಿ ತೋರಿಸಿದ್ದಾಳೆ.
ಅಂತಹ ಬಡತನದಲ್ಲಿ ಇದ್ದಂತ ಮಹಿಳೆಗೆ ಬೆನ್ನೆಲಬಾಗಿ ನಿಂತಿದ್ದು ತನ್ನ ಗಂಡ . ಆ ಬಡತನದಲ್ಲೂ ಹೆಂಡತಿಯನ್ನು ಪೊಲೀಸ್ ಅಧಿಕಾರಿ ಮಾಡುವ ಅಸೆ ಗಂಡನದ್ದು ಕೂಡ ಆಗಿತ್ತು.
ಇವರ ಒಂದು ಪ್ರಯತ್ನಕ್ಕೆ ಯಶಸ್ಸು ಸಿಕ್ಕೆದೆ. ಮಹಾರಾಷ್ಟ್ರ ಸರಕಾರದ ಪೋಲೀಸ್ ಟೆಸ್ಟ್ ಬರೆದು ಪಾಸಾಗಿ ಪೋಲೀಸ್ ಆಫೀಸರ್ ಆಗಿದ್ದಾರೆ. ಇವರ ಒಂದು ಸಾಧನೆಯನ್ನು ಹೋಗಲು ಪದಗಳೇ ಸಾಲದು ಎನ್ನಬಹುದು. ಅದನೆ ಇರಲಿ ಇಂಥವರು ಬೇರೆಯವರಿಗೆ ಮಾದರಿಯಾಗಿದ್ದಾರೆ ಅನ್ನಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….