ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಹಾಗಾಗಿ ರಾಮಾಯಣಕ್ಕೆ ತಳುಕು ಹಾಕಿಕೊಂಡಿರುವ ರಾಮ ಸೇತುವೆ ಈಗ ಮತ್ತೆ ಚರ್ಚೆಯ ವಿಷಯವಾಗಿದ್ದು, ಅಮೆರಿಕಾದ ಸೈನ್ಸ್ ಚಾನೆಲ್ ಬಿತ್ತರಿಸುತ್ತಿರುವ ಕಾರ್ಯಕ್ರಮವೊಂದರ ಪ್ರೋಮೋ ಬಿಡುಗಡೆಯಾಗಿದ್ದು ರಾಮ ಸೇತುವೆ ಮಾನವ ನಿರ್ಮಿತವಿರಬಹುದು ಎಂದು ಅದರಲ್ಲಿ ಹೇಳಲಾಗಿದೆ.
ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ.ನಾಸಾದ ಸೆಟಲೈಟ್ ಮೂಲಕ ಸೆರೆ ಹಿಡಿಯಲಾಗಿರುವ ಚಿತ್ರಗಳು ಭಾರತ ಹಾಗೂ ಶ್ರೀಲಂಕಾ ಮಧ್ಯ ಸಮುದ್ರದಲ್ಲಿ 30 ಮೈಲಿ ಬಂಡೆಗಲ್ಲುಗಳ ಸಾಲಿರುವುದನ್ನ ತೋರಿಸುತ್ತದೆ.
ರಾಮೇಶ್ವರದಿಂದ ಶ್ರೀಲಂಕಾದ ಮನ್ನಾರ್ ದ್ವೀಪದ ನಡುವೆ 50 ಕಿ.ಮೀ. ಅಂತರದಲ್ಲಿ ಈ ಸೇತುವೆ ಚಾಚಿಕೊಂಡಿದೆ. ಇದು ಮಾನವನಿರ್ಮಿತ ಎಂದು ಅಮೆರಿಕದ ಪುರಾತತ್ವ ತಜ್ಞರು ಹೇಳಿದ್ದು, ಈ ಪ್ರೋಮೋವನ್ನು 11 ಲಕ್ಷ ಜನ ವೀಕ್ಷಿಸಿದ್ದಾರೆ.
ಸಮುದ್ರದಲ್ಲಿ ಹೆಚ್ಚಿನ ಆಳದವರೆಗೆ ನೀರಿಲ್ಲದ ಕಡೆ ಮರಳಿನಪಟ್ಟಿ ಉಂಟಾಗುತ್ತದೆ ಅಂತಹ ಪಟ್ಟಿಯ ಮೇಲೆ ಈ ಬಂಡೆಗಲ್ಲುಗಳು ಕುಳಿತಿವೆ ಎಂದು ಭೂವಿಜ್ಞಾನಿ ಎರಿನ್ ಆರಗಿಲನ್ ಹೇಳಿದ್ದಾರೆ. 7,000 ವರ್ಷದಷ್ಟು ಹಳೆಯದಾದ ಬಂಡೆಗಲ್ಲುಗಳು 4,000 ವರ್ಷದಷ್ಟು ಹಳೆಯ ಮರಳಿನ ಪಟ್ಟಿಯ ಮೇಲೆ ಇವೆ ಎನ್ನಲಾಗಿದೆ.
ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.
ರಾಮ ಸೇತು ಬಗ್ಗೆ ತಿಳಿಯಬೇಕಾದ, ನಿಮಗೆ ಗೊತ್ತಿಲ್ಲದ ಕೆಲವು ವಿಚಾರಗಳು:-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….