ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ… ಮುಂದೆ ಓದಿ…
ಯಾರೂ ಈ ಜ್ಯಾಕ್ ಲ್ಯಾಂಡ್ಸ್ಬ ರ್ಗ್ :-
ಅಮೆರಿಕದ ಈ ವ್ಯಕ್ತಿ ಜ್ಯಾಕ್ ಲ್ಯಾಂಡ್ಸ್ಬpರ್ಗ್ ಮಾಡಿರುವ ಕೆಲಸವನ್ನು ನೀವು ಕೇಳಿದ್ರೆ ಒಂದು ಕ್ಷಣ ದಂಗಾಗಿಬಿಡುತ್ತೀರಾ! ಇವನು ಒಂದು ಮರುಭೂಮಿಯಲ್ಲಿ ತನಗಾಗಿ ಒಂದು ಹೊಸದೇಶವನ್ನೇ ಸ್ಥಾಪಿಸಿಕೊಂಡಿದ್ದಾನೆ.ಜನರು ಅಲ್ಲಿಗೆ ಹೋಗಲು ಪಾಸ್ಪೋದರ್ಟು ಕೊಡಬೇಕಂತೆ. ಜ್ಯಾಕ್ ತನ್ನ ದೇಶಕ್ಕೆ ರಿಪಬ್ಲಿಕ್ ಆಫ್ ಜಾಕಿಸ್ತಾನ್ ಎಂದು ಹೆಸರಿಸಿದ್ದಾನೆ. ಜೊತೆಗೆತನ್ನನ್ನೇ ಅಧ್ಯಕ್ಷ ಎಂದು ಘೋಷಿಸಿದ್ದಾನೆ. ನಾಲ್ಕು ಎಕರೆ ಪ್ರದೇಶದಲ್ಲಿ ನಗರಕ್ಕಿಂತ 96 ಕಿಲೊಮೀಟರ್ ದೂರದಲ್ಲಿರುವ ಈ ದೇಶಕ್ಕೆ ರಸ್ತೆ 24 ಕಿಲೋಮೀಟರ್ ದೂರದಲ್ಲಿದೆ.ಆದ್ರೆ ಇದಕ್ಕೆ ದೇಶ ಎನ್ನುವ ಮನ್ನಣೆ ಎಲ್ಲಿಯೂ ಸಿಕ್ಕಿಲ್ಲ.
ಎಲ್ಲಿದೆ ಈ ದೇಶ :-
ಬಾಕ್ಸ್ ಎಲ್ಡರ್ ಕೌಂಟಿಯಲ್ಲಿ ಈತನ ದೇಶ ಇರುವ ಜಮೀನು ಇದೆ. ಇದನ್ನು ಸುಮಾರು 16ವರ್ಷಗಳ ಹಿಂದೆ ಖರೀದಿಸಿದ್ದ. ಅವನ ಉದ್ದೇಶ ಈ ಜಮೀನನ್ನು ಒಂದು ಸಾರ್ವಭೌಮ ರಾಷ್ಟ್ರ ಎಂದು ಅಭಿವೃದ್ಧಿ ಪಡಿಸುವುದಾಗಿತ್ತು. ಅದಕ್ಕಾಗಿ ಅತ ಎಲ್ಲ ಪ್ರಯತ್ನವನ್ನೂ ಮಾಡಿದ್ದಾನೆ. ಆದರೆ ಅವನಿಂದ ಅದು ಸಾಧ್ಯವಾಗಲಿಲ್ಲ. ಜಾಕಿಸ್ತಾನದ ಸುರಕ್ಷೆಗಾಗಿ ರೊಬೋಟ್ ಗಾರ್ಡ್ನ ಕೂಡ ವ್ಯವಸ್ಥೆ ಮಾಡಿದ್ದಾನೆ.
ಅಲ್ಲಿಗೆಹೋಗಲು ಪಾಸ್ಪೋ”ರ್ಟ ಎರಬೇಕಂತೆ.ಅವನು ಹೇಳುವ ಪ್ರಕಾರ ಜಾಕಿಸ್ತಾನದ ಸರಹದ್ದಿನಲ್ಲಿ ಬರುವವರಿಗೆ ಹೋಗುವವರಿಗೆ ಪಾಸ್ಪೋಪರ್ಟಿಗ ಮೊಹರು ಹಾಕುವ ವ್ಯವಸ್ಥೆ ಇದೆ. ಆತ ಈದೇಶದ ಘೋಷಾ ವಾಕ್ಯವನ್ನು ಸಮ್ಥಿಂರಗ್ ಫ್ರಂ ನಥಿಂಗ್ ಎಂದು ಇರಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…