ಉಪಯುಕ್ತ ಮಾಹಿತಿ

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

147

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ

1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.

2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…