ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.
ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.
ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.
ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.
ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.
‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.
ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-
ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.