ಉಪಯುಕ್ತ ಮಾಹಿತಿ

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

145

ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ

1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.

2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…