ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…