ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?