ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.