ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

ಲಕ್ಕೀ ಕಸ್ಟಮರ್ ಗಳಿಗೆ ಏಳರಿಂದ ಎಂಟು ಪಟ್ಟು ಅಂದರೆ…ರೂ.3,300 ಗಳಿಗೆ ಕಡಿಮೆಯಾಗದಂತೆ ಕ್ಯಾಷ್ ಬ್ಯಾಕ್ ನೀಡುವಂತೆ ಪ್ಲ್ಯಾನ್ ಮಾಡುತ್ತಿದೆ.

ಕೇವಲ ರೂ.399 ರೀಚಾರ್ಜ್ ಮೇಲೆ ನಿಮಗೆ ಅದೃಷ್ಟ ವಿದ್ದರೆ…ಸುಮಾರು 3,300 ರೂಪಾಯಿಗಳು ಮರಳಿ ನಿಮಗೆ ಕ್ಯಾಷ್ ಬ್ಯಾಕ್ ರೂಪದಲ್ಲಿ ದೊರೆಯುತ್ತದೆ.ಈ- ಕಾಮರ್ಸ್ ಪ್ಲೇಯರ್ ಗಳಿಂದ ರೂ.2,600 ಡಿಸ್ಕೌಂಟ್ ವೋಚರ್ ಗಳು , ರೂ.400 ಮೈ ಜಿಯೋ ಕ್ಯಾಷ್ ಬ್ಯಾಕ್ ವೋಚರ್ ಗಳು, ವಾಲೆಟ್ ನಿಂದ ರೂ.300 ಇನ್ಸ್ಟೆಂಟ್ ಕ್ಯಾಷ್ ಬ್ಯಾಕ್ ವೋಚರ್ ರೂಪದಲ್ಲಿ ಜಿಯೋ ತನ್ನ ಗ್ರಾಹಕರಿಗೆ ನೀಡಲಿದೆ.

ಈಗಾಗಲೇ ರೂ.399 ರ ಮೇಲೆ ಜಿಯೋ ನೀಡುತ್ತಿರುವ ರೂ.2,599 ಕ್ಯಾಷ್ ಬ್ಯಾಕ್ ಕೊಡುಗೆ ಸೋಮವಾರ ಮುಗಿದಿದೆ …ಹೊಸ ವರ್ಷದ ಕೊಡುಗೆಯಾಗಿ ಈ’ ಸರ್ ಫ್ರೈಜ್ ಕ್ಯಾಷ್ ಬ್ಯಾಕ್’ ನೀಡುತ್ತಿದೆ.

ಅಷ್ಟೇ ಅಲ್ಲದೆ ಮೊನ್ನೆ ಶುಕ್ರವಾರ ಜಿಯೋ ರೂ.199, ರೂ.299 ಎರಡ ತಿಂಗಳ ಹೊಸ ಪ್ಲ್ಯಾನ್ ಬಿಡುಗಡೆ ಗೊಳಿಸಿದೆ. ಒಟ್ಟಾರೆ ಹೇಳಬೇಕೆಂದರೆ…ಜಿಯೋ ತನ್ನ ಗ್ರಾಹಕರಿಗಾಗಿ ಯಾರೂ ನೀಡದಂತಹ ಕೊಡುಗೆಗಳನ್ನು ನೀಡಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಇದುವರೆಗೆ ದೇಶದ 16 ಕೋಟಿ ಗ್ರಾಹಕರನ್ನು ತನ್ನದಾಗಿಸಿಕೊಂಡು ಸ್ವಲ್ಪ ಕಾಲದಲ್ಲಿಯೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಲಿದೆಯೆಂದು ಸುಳಿವು ನೀಡುತ್ತಿದೆ. ತನ್ನ ಎದುರಾಳಿ ಸಂಸ್ಥೆಗಳಾದ ಏರ್ ಟೆಲ್, ಐಡಿಯಾ ಗಳನ್ನು ಹಿಂದಿಕ್ಕಲು ಬಹಳಷ್ಟು ಅದ್ಭುತವಾದ ಪ್ಲ್ಯಾನ್ ಗಳನ್ನು ಜಿಯೋ ನೀಡುತ್ತಿದೆ.

‘ ಹ್ಯಾಪಿ ನ್ಯೂ ಇಯರ್-2018 ‘ ಯೋಜನೆಯಲ್ಲಿ ಎರಡು ಹೊಚ್ಚಹೊಸ ಪ್ಲ್ಯಾನ್ ಗಳನ್ನು ಬಿಡುಗಡೆಗೊಳಿಸಿದೆ
1.ರೂ.199 ಪ್ಲ್ಯಾನ್ :-
ಪ್ರತಿ ದಿನ 1.2 GB ಡೇಟಾ ವನ್ನು 4G ವೇಗದಲ್ಲಿ ನೀಡುತ್ತದೆ.ಲೋಕಲ್, ಎಸ್ ಟಿಡಿ ಕಾಲ್ ಉಚಿತ. ಅನ್ ಲಿಮಿಟೆಡ್ ಕಾಲ್ ಮಾಡಬಹುದು. ಜಿಯೋ ಆಪ್ ಮೂಲಕ ಅನ್ ಲಿಮಿಟೆಡ್ ಮೆಸೇಜ್ ಗಳನ್ನು ಕಳುಹಿಸಬಹುದು.

ಜಿಯೋ ಚಾಟ್ , ಸಿನಿಮಾಗಳನ್ನೂ ಸಹ ಈ ಪ್ಯಾಕೇಜ್ನಲ್ಲಿ ಪಡೆಯ ಬಹುದು. ವ್ಯಾಲಿಡಿಟಿ 28 ದಿನಗಳು. ಹೊಸ ವರ್ಷಕ್ಕೆಂದು ರೂ.199 ಪ್ಲ್ಯಾನ್ ನೀಡಲಾಗಿದೆ.
2.ರೂ.299 ಪ್ಲ್ಯಾನ್ :-

ಎಂಬ ಮತ್ತೊಂದು ಪ್ಲ್ಯಾನ್ ಲಾಂಚ್ ಮಾಡಿದೆ. ಇದರಡಿ ಉಚಿತ ವಾಯಿಸ್, ಅನ್ ಲಿಮಿಟೆಡ್ ಡೇಟಾ( ಪ್ರತೀ ದಿನ 2 GB, ಹೈ ಸ್ಪೀಡ್ 4 G ಡೇಟಾ), ಅನ್ ಲಿಮಿಟೆಡ್ SMS. ಜಿಯೋ ಪ್ರೈಮ್ ಮೆಂಬರ್ ಗಳಿಗೆ ಪ್ರೀಮಿಯಂ ಜಿಯೋ ಆಪ್ಸ್ ಚಂದಾ 28 ದಿನಗಳ ಕಾಲ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…