ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.
ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.