ಜ್ಯೋತಿಷ್ಯ

ಹೋಳಿ ಹಬ್ಬದ ಈ ಶುಭ ದಿನ, ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಗುರು ನಿಮಗೆ ಒಲಿಯಲಿದ್ದಾನೆಯೇ ನೋಡಿ…

457

ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.

ವೃಷಭ:-

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫ‌ಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.

ಮಿಥುನ:

ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.

ಕಟಕ :-

ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.

 ಸಿಂಹ:

ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಕನ್ಯಾ :-

ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.

ತುಲಾ:

ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.

ವೃಶ್ಚಿಕ :-

ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫ‌ಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.

ಧನಸ್ಸು:

ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.

ಮಕರ :-

ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ  ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ

ಕುಂಭ:-

ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ

ಮೀನ:-

ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…