ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.

ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.

ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.

ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.

ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.

ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.

ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.

ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ

ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ

ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….