ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.
ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.
ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.
ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.
ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.
ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.
ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.
ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.
ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.
ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ
ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ
ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…