News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಹೋಳಿ ಹಬ್ಬದ ಈ ಶುಭ ದಿನ, ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಗುರು ನಿಮಗೆ ಒಲಿಯಲಿದ್ದಾನೆಯೇ ನೋಡಿ…

462

ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.

ವೃಷಭ:-

ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫ‌ಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.

ಮಿಥುನ:

ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.

ಕಟಕ :-

ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.

 ಸಿಂಹ:

ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ಕನ್ಯಾ :-

ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.

ತುಲಾ:

ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.

ವೃಶ್ಚಿಕ :-

ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫ‌ಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.

ಧನಸ್ಸು:

ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.

ಮಕರ :-

ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ  ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ

ಕುಂಭ:-

ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ

ಮೀನ:-

ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಸುದ್ದಿ

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…