inspirational, ಉಪಯುಕ್ತ ಮಾಹಿತಿ

ಉತ್ತಮ ಆರೋಗ್ಯ ಟಿಪ್ಸ್

9

ಇಂದು ವಿಶ್ವ ಆರೋಗ್ಯ ದಿನ
ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ
ತಾವು ಅನುಭವಿಸಿ
ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು
1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ
2. ಮಿತ ಆಹಾರ ಸೇವನೆ ಮಾಡೋಣ
3. ಸಸ್ಯಾಹಾರಕ್ಕೆ ಬದಲಾಗೋಣ
4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ.
5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ.
6. ನಮ್ಮ ಮಾತುಗಳನ್ನು ಮತ್ತು ಆಲೋಚನೆಗಳನ್ನು ಹತೋಟಿಯಲ್ಲಿ ಇಡಲು ಪ್ರಯತ್ನಿಸೋಣ.
7. ಪ್ರೀತಿ ತೋರಿಸುವ
8. ಕೃತಜ್ಞತೆಯಿಂದ ಬಾಳೋಣ
9. ಭೂ ಮಾತೆಯ ಬಗ್ಗೆ ಚಿಂತಿಸೋಣ.
10. ನಮ್ಮ ಮನೋ ಒತ್ತಡವನ್ನು ನಿಯಂತ್ರಣದಲ್ಲಿ ಇಡೋಣ.

ಇನ್ನೂ ಹೆಚ್ಚಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಆದರೆ ಈ ಕೆಳಗಿನ ಹತ್ತನ್ನು ಅನುಸರಿಸೋಣ.
1. ಊಟಕ್ಕೆ ಮುಂಚೆ ಹಣ್ಣುಗಳನ್ನು ತಿನ್ನುವುದು
2. ಊಟ ಮಾಡುತ್ತಿರುವಾಗ ನೀರು ಕುಡಿಯದಿರುವುದು
3.ಊಟ ಆದ ತಕ್ಷಣ ಎಡಭಾಗಕ್ಕೆ ತಿರುಗಿ ಹತ್ತು ನಿಮಿಷ ಮಾತ್ರ ಮಲಗುವುದು.
4. ಫ್ರೀಜ್ಜಿ ಯಲ್ಲಿರುವ ನೀರುಗಳನ್ನು ಕುಡಿಯದಿರುವ ಫಿಲ್ಟರ್ ಮಾಡಿದ ನೀರನ್ನು ಮಾತ್ರ ಕುಡಿಯೋಣ
5. ದಿನದಲ್ಲಿ ಗರಿಷ್ಠ 2 ಬಾರಿ ಮಲ ವಿಸರ್ಜನೆ ಮಾಡಲು ಪ್ರಯತ್ನಿಸೋಣ
6. ಕಚ್ಚಾ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವ ಹಾಗೂ ಕ್ಷಾರೀಯ ಆಹಾರ ಸೇವಿಸುವ
7. ಆಹಾರ ಸೇವನೆ ನಂತರ ವಾಕ್ ಮಾಡದಿರೋಣ.
8. ಆಹಾರ ಸೇವನೆಗೆ ಮುನ್ನ ಮತ್ತು ಸೇವನೆಯ ನಂತರ ನಮ್ಮ ಬಾಯಿ ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛ ಮಾಡೋಣ.
9. ತೋಳುಗಳನ್ನು ಬಿಸಲು ಅಭ್ಯಾಸ ಮಾಡೋಣ
10. ಆಳವಾದ ಕಿಬ್ಬೊಟ್ಟೆಯ ಉಸಿರಾಟವನ್ನು ಗಮನಿಸಿ ಕೊಳ್ಳೋಣ ಮತ್ತು ಮಾಡೋಣ.

ನಮ್ಮ ಸುಂದರವಾದ ಬದುಕಿಗೆ ಈ ಕೆಳಗಿನ ಹತ್ತನ್ನು ತ್ಯಜಿಸೋಣ
1. ಹಾಲು
2. ಸಕ್ಕರೆ
3. ಸಮುದ್ರ ಜನ್ಯ ಉಪ್ಪು
4. ಪಾಲೀಶ್ ಮಾಡಿದ ಅಕ್ಕಿ
5. ಮೈದಾ ಹಿಟ್ಟು
6. ಹೈಡ್ರೋಜನ್ ಮಾಡಿದ ಎಣ್ಣೆ
7. ಎಯಿರೆಟ್ ಪಾನೀಯಗಳು
8.ಪೇಯಗಳು
9. ಐಸ್ಕ್ರೀಮ್ ಗಳು
10. ಮಾಂಸಾಹಾರ

ಇದೆವನ್ನು ನಾನು ಅಳವಡಿಸಿದೆ. ನೀವು ಅಳವಡಿಸಿ ಪ್ರತಿಕ್ರಿಯೆ ನೀಡಿ
ಆಮೇಲೆ ಎಲ್ಲಾ ಯೋಗ ಹೇಳಿಕೊಡೋಣ.

ದೇಹ ಜೀವದ ಮನೆ
ಶಕ್ತಿ ಜೀವಕ್ಕೆ ಆಧಾರ
ಮನಸ್ಸು ಜೀವನದ ನಿಯಂತ್ರಕ
ಇವೆರಡರಲ್ಲಿ ಯಾವುದಾದ್ರೂ ಒಂದಕ್ಕೆ ಹಾನಿಯುಂಟು ಆದರೆ ಉಳಿದ ಎರಡೂ ಹಾನಿ ಅನುಭವಿಸಬೇಕಾಗುತ್ತದೆ.

ಹಾಗಾಗಿ ಕಾಪಾಡಿ ಬೆಳೆಸೋಣ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ.!ಶೇರ್ ಮಾಡಿ…

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…