inspirational, ಉಪಯುಕ್ತ ಮಾಹಿತಿ

ಉತ್ತಮ ಆರೋಗ್ಯ ಟಿಪ್ಸ್

9

ಇಂದು ವಿಶ್ವ ಆರೋಗ್ಯ ದಿನ
ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ
ತಾವು ಅನುಭವಿಸಿ
ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು
1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ
2. ಮಿತ ಆಹಾರ ಸೇವನೆ ಮಾಡೋಣ
3. ಸಸ್ಯಾಹಾರಕ್ಕೆ ಬದಲಾಗೋಣ
4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ.
5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ.
6. ನಮ್ಮ ಮಾತುಗಳನ್ನು ಮತ್ತು ಆಲೋಚನೆಗಳನ್ನು ಹತೋಟಿಯಲ್ಲಿ ಇಡಲು ಪ್ರಯತ್ನಿಸೋಣ.
7. ಪ್ರೀತಿ ತೋರಿಸುವ
8. ಕೃತಜ್ಞತೆಯಿಂದ ಬಾಳೋಣ
9. ಭೂ ಮಾತೆಯ ಬಗ್ಗೆ ಚಿಂತಿಸೋಣ.
10. ನಮ್ಮ ಮನೋ ಒತ್ತಡವನ್ನು ನಿಯಂತ್ರಣದಲ್ಲಿ ಇಡೋಣ.

ಇನ್ನೂ ಹೆಚ್ಚಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಆದರೆ ಈ ಕೆಳಗಿನ ಹತ್ತನ್ನು ಅನುಸರಿಸೋಣ.
1. ಊಟಕ್ಕೆ ಮುಂಚೆ ಹಣ್ಣುಗಳನ್ನು ತಿನ್ನುವುದು
2. ಊಟ ಮಾಡುತ್ತಿರುವಾಗ ನೀರು ಕುಡಿಯದಿರುವುದು
3.ಊಟ ಆದ ತಕ್ಷಣ ಎಡಭಾಗಕ್ಕೆ ತಿರುಗಿ ಹತ್ತು ನಿಮಿಷ ಮಾತ್ರ ಮಲಗುವುದು.
4. ಫ್ರೀಜ್ಜಿ ಯಲ್ಲಿರುವ ನೀರುಗಳನ್ನು ಕುಡಿಯದಿರುವ ಫಿಲ್ಟರ್ ಮಾಡಿದ ನೀರನ್ನು ಮಾತ್ರ ಕುಡಿಯೋಣ
5. ದಿನದಲ್ಲಿ ಗರಿಷ್ಠ 2 ಬಾರಿ ಮಲ ವಿಸರ್ಜನೆ ಮಾಡಲು ಪ್ರಯತ್ನಿಸೋಣ
6. ಕಚ್ಚಾ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವ ಹಾಗೂ ಕ್ಷಾರೀಯ ಆಹಾರ ಸೇವಿಸುವ
7. ಆಹಾರ ಸೇವನೆ ನಂತರ ವಾಕ್ ಮಾಡದಿರೋಣ.
8. ಆಹಾರ ಸೇವನೆಗೆ ಮುನ್ನ ಮತ್ತು ಸೇವನೆಯ ನಂತರ ನಮ್ಮ ಬಾಯಿ ಹಲ್ಲು ಮತ್ತು ಒಸಡುಗಳನ್ನು ಸ್ವಚ್ಛ ಮಾಡೋಣ.
9. ತೋಳುಗಳನ್ನು ಬಿಸಲು ಅಭ್ಯಾಸ ಮಾಡೋಣ
10. ಆಳವಾದ ಕಿಬ್ಬೊಟ್ಟೆಯ ಉಸಿರಾಟವನ್ನು ಗಮನಿಸಿ ಕೊಳ್ಳೋಣ ಮತ್ತು ಮಾಡೋಣ.

ನಮ್ಮ ಸುಂದರವಾದ ಬದುಕಿಗೆ ಈ ಕೆಳಗಿನ ಹತ್ತನ್ನು ತ್ಯಜಿಸೋಣ
1. ಹಾಲು
2. ಸಕ್ಕರೆ
3. ಸಮುದ್ರ ಜನ್ಯ ಉಪ್ಪು
4. ಪಾಲೀಶ್ ಮಾಡಿದ ಅಕ್ಕಿ
5. ಮೈದಾ ಹಿಟ್ಟು
6. ಹೈಡ್ರೋಜನ್ ಮಾಡಿದ ಎಣ್ಣೆ
7. ಎಯಿರೆಟ್ ಪಾನೀಯಗಳು
8.ಪೇಯಗಳು
9. ಐಸ್ಕ್ರೀಮ್ ಗಳು
10. ಮಾಂಸಾಹಾರ

ಇದೆವನ್ನು ನಾನು ಅಳವಡಿಸಿದೆ. ನೀವು ಅಳವಡಿಸಿ ಪ್ರತಿಕ್ರಿಯೆ ನೀಡಿ
ಆಮೇಲೆ ಎಲ್ಲಾ ಯೋಗ ಹೇಳಿಕೊಡೋಣ.

ದೇಹ ಜೀವದ ಮನೆ
ಶಕ್ತಿ ಜೀವಕ್ಕೆ ಆಧಾರ
ಮನಸ್ಸು ಜೀವನದ ನಿಯಂತ್ರಕ
ಇವೆರಡರಲ್ಲಿ ಯಾವುದಾದ್ರೂ ಒಂದಕ್ಕೆ ಹಾನಿಯುಂಟು ಆದರೆ ಉಳಿದ ಎರಡೂ ಹಾನಿ ಅನುಭವಿಸಬೇಕಾಗುತ್ತದೆ.

ಹಾಗಾಗಿ ಕಾಪಾಡಿ ಬೆಳೆಸೋಣ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…