ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.