ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.