ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.