ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.

80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.

“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.

ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….