ವ್ಯಕ್ತಿ ವಿಶೇಷಣ

10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

424

ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ  ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…

ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.

ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.

ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.

ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್‌ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.

ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್‌ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….