ವ್ಯಕ್ತಿ ವಿಶೇಷಣ

10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

424

ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ  ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…

ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.

ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.

ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.

ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್‌ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.

ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್‌ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…