ಆರೋಗ್ಯ

10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

7491

ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…

 

ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.

ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.

ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.

ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್‌ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.

ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್‌ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…