ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…