ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.