ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ