ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…