ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.