ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…