ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…