ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಬ್ಯಾಂಕ್ ಗಳಲ್ಲಿ ನ್ಯಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ ಕಾರಣ, ನಾಣ್ಯಗಳನ್ನು ಹೆಚ್ಚಿನ ಜನ ಸ್ವೀಕರಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದವು.
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಬ್ಯಾಂಕ್ ಶಾಖೆಗಳಲ್ಲಿ ನಾಣ್ಯಗಳ ಮೇಳ ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ. 2016 ರ ನವೆಂಬರ್ ನಲ್ಲಿ 500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರದಲ್ಲಿ ನಾಣ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲಾಗಿತ್ತು.
ನಂತರದಲ್ಲಿ ಸ್ಥಳಾವಕಾಶದ ಕೊರತೆಯಿಂದ ಸಣ್ಣ ನಗರಗಳು, ಪಟ್ಟಣಗಳ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸುತ್ತಿರಲಿಲ್ಲ. ಇದರಿಂದಾಗಿ ಸಣ್ಣ ವ್ಯಾಪಾರಿಗಳು, ವರ್ತಕರು, ಜನಸಾಮಾನ್ಯರು ನಾಣ್ಯಗಳನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದರು.
ಇದರಿಂದಾಗಿ ಹೆಚ್ಚಿನವರು ನಾಣ್ಯಗಳನ್ನು ತಮ್ಮಲ್ಲಿಯೇ ಸಂಗ್ರಹಿಸಿಟ್ಟುಕೊಂಡಿದ್ದರು. ಈ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಗಳಲ್ಲಿ ನಾಣ್ಯಗಳನ್ನು ಸ್ವೀಕರಿಸಲು ನಾಣ್ಯ ಮೇಳಗಳನ್ನು ನಡೆಸುವಂತೆ ಆರ್.ಬಿ.ಐ. ಸೂಚನೆ ನೀಡಿದೆ.
* 10 ರೂ. ನೋಟಿನ ಸರಾಸರಿ ಆಯುಷ್ಯ 9-10 ತಿಂಗಳು
* ಪ್ರತಿ 10 ರೂ. ನೋಟು ಮುದ್ರಣದ ವೆಚ್ಚ 96 ಪೈಸೆ
* ಪ್ರತಿ 10 ರೂ. ನಾಣ್ಯ ಟಂಕಿಸಲು ವೆಚ್ಚ 6.10 ರೂ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 27-12-2022
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…