ಸುದ್ದಿ

ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

29

 ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಅದಕ್ಕೂ ಮೊದಲು ಪುಸ್ತಕವನ್ನು ಬಿಡುಗಡೆ ಮಾಡಿ, ಇದನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತದೆ.

ಪ್ರತಿ ಜಿಲ್ಲೆಗಳ ಉಸ್ತುವಾರಿ ಸಚಿವರು ಅವರ ಜಿಲ್ಲೆಗಳಲ್ಲಿ ಸರ್ಕಾರದ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಎಲ್ಲಾ ಇಲಾಖೆಯಲ್ಲಿ ಕೈಗೊಂಡ ಕಾರ್ಯಕ್ರಮಗಳನ್ನು ಸೇರಿಸಿ100 ಪುಟದ ಪುಸ್ತಕವನ್ನು ಸಿದ್ಧಪಡಿಸಲಾಗಿದೆ.

ರಾಜ್ಯದಲ್ಲಿನ ಪ್ರವಾಹ ಮತ್ತು ಬರ ಪರಿಸ್ಥಿತಿ ಹಿನ್ನಲೆಯಲ್ಲಿ ನೂರು ದಿನ ತುಂಬಿದ ಕಾರ್ಯಕ್ರಮವನ್ನು ಸರಳವಾಗಿ ಮಾಡಲಾಗುತ್ತಿದೆ. ಸರ್ಕಾರ ಏನೂ ಮಾಡುತ್ತಿಲ್ಲ ಎಂದು ಟೀಕಿಸುವ ವಿರೋಧ ಪಕ್ಷಗಳಿಗೆ ಪುಸ್ತಕದ ಮೂಲಕವೇ ಉತ್ತರ ಕೊಡಲು ಬಿಜೆಪಿ ಸರ್ಕಾರ ಮುಂದಾಗಿದೆ. ಪ್ರವಾಹ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಕ್ರಮಗಳು, ಬರ ಪರಿಹಾರ, ರೈತರಿಗಾಗಿ ಘೋಷಿಸಿದ ಯೋಜನೆಗಳು, ನೇಕರರ ಸಾಲಮನ್ನಾ, ಬೆಂಗಳೂರು ನಗರದ ಅಭಿವೃದ್ಧಿಗೆ ಕೈಗೊಂಡ ಕ್ರಮಗಳು ಮುಂತಾದ ವಿವರಗಳನ್ನು100 ಪುಟಗಳ ಪುಸ್ತಕ ಒಳಗೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.