ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಆಂಧ್ರಪ್ರದೇಶದ ಮಸ್ತಾನಮ್ಮ ಎಂಬ ಶತಾಯುಷಿ (106 ವರ್ಷ) ನಾಟಿ ಸ್ಟೈಲ್ ನಾನ್-ವೆಜ್ ಮಾಡುವುದರಲ್ಲಿ ಸಖತ್ ಫೇಮಸ್ ಆಗಿದ್ದು, ತಮ್ಮ ರುಚಿ ಮತ್ತು ರೆಸಿಪಿಯನ್ನು ಜಾಗತಿಕವಾಗಿ ಯೂಟ್ಯೂಬ್ ಮೂಲಕ ಹಂಚಿಕೊಳ್ಳುವ ಮೂಲಕ ಜಗತ್ತಿನ ‘ಅತೀ ಹಿರಿಯ ಯೂಟ್ಯೂಬ್ ಸ್ಟಾರ್’ ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ.
ಆಂಧ್ರಪ್ರದೇಶದ ಮಸ್ತಾನಮ್ಮ ಎಂಬ ಶತಾಯುಷಿ, 106 ವರ್ಷದ ಈ ಅಜ್ಜಿ, ನಾಟಿ ಸ್ಟೈಲ್ ನಾನ್-ವೆಜ್ ಮಾಡುವುದರಲ್ಲಿ ಸಖತ್ ಫೇಮಸ್.ತಮ್ಮ ರುಚಿ ಮತ್ತು ರೆಸಿಪಿಯನ್ನು,ಅವರು ಕಂಟ್ರಿ ಫುಡ್ಸ್ (country foods) ಎಂಬ ತಮ್ಮ ಸ್ವಂತ ಯೂಟ್ಯೂಬ್ ಚಾನಲ್ ಮೂಲಕ , ಜಗತ್ತಿನ ‘ಅತೀ ಹಿರಿಯ ಯೂಟ್ಯೂಬ್ ಸ್ಟಾರ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…
ವಿಶ್ವದ ಅತ್ಯಂತ ಹಿರಿಯ ಯೂಟ್ಯೂಬರ್ ಎನಿಸಿಕೊಂಡಿರುವ ಮಸ್ತಾನಮ್ಮ ಅವರ ಯೂಟ್ಯೂಬ್ ಚಾನಲ್ಗೆ 2.61 ಲಕ್ಷ ಸಬ್ ಸ್ಕ್ರೈಬರ್ ಇದ್ದಾರೆ ಎನ್ನಲಾಗಿದೆ. ಇದು ದೊಡ್ಡ ಪ್ರಮಾಣದಾಗಿದ್ದು, ಯೂಟೂಬ್ನಲ್ಲಿ ಇಷ್ಟು ಸಬ್ ಸ್ಕ್ರೈಬರ್ ಪಡೆಯುವುದು ಅಷ್ಟು ಸುಲಭದ ಮಾತಲ್ಲ.
ಹಳ್ಳಿ ವಾತಾವರಣದಲ್ಲಿ, ಸೌದೆ ಒಲೆಯಲ್ಲಿ ನಾನ್ವೆಜ್ ಮಾಡುವ ಶತಾಯುಷಿ ಅಜ್ಜಿ ಮಸ್ತಾನಮ್ಮ, ಇದರಿಂದಲೇ ಹೆಚ್ಚು ಖ್ಯಾತಿಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹಳ್ಳಿ ವಾತಾವರಣ, ಮೈದಾನದಲ್ಲಿ ಇವರು ಅಡುಗೆ ಮಾಡುತ್ತಾರೆ.. ಚಿಕನ್ ಬಿರಿಯಾನಿ, ಮೀನು ಸಾರು, ಮೊಟ್ಟೆಯ ರೆಸಿಪಿಗಳು, ಬದನೆಕಾಯಿ ಮಸಾಲಾ, ಬೆಂಡೇಕಾಯಿ ಫ್ರೈ, ಫ್ರೆಂಚ್ ಫ್ರೈಸ್ ಹೀಗೆ ವಿವಿಧ ಬಗೆಯ ವೆಜ್ ಹಾಗೂ ನಾನ್ ವೆಜ್ ಅಡುಗೆಗಳನ್ನ ಮಾಡೋದು ಹೇಗೆ ಅನ್ನೋದನ್ನ ಮಸ್ತಾನಮ್ಮ ವಿಡಿಯೋಗಳಲ್ಲಿ ತೋರಿಸಿಕೊಡ್ತಾರೆ.
ಅಜ್ಜಿ ಮಸ್ತಾನಮ್ಮ ಸ್ವಲ್ಪ ಪ್ರಮಾಣದಲ್ಲಿ ಅಡುಗೆ ಮಾಡುವುದೇ ಇಲ್ಲ.ಎಲ್ಲವೂ ಹತ್ತರಿಂದ ಹದಿನೈದು ಜನ ತಿನ್ನುವ ಹಾಗೆಯೇ ಇರುತ್ತದೆ. ಅಲ್ಲದೇ ಅಜ್ಜಿ ಮಾಡಿದ ಅಡುಗೆಯನ್ನು ಎಲ್ಲರಿಗೆ ಬಡಿಸುತ್ತಾರೆ ಇದೆ ಅವರ ಸ್ಪೆಷಾಲಿಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…