ವಿಜ್ಞಾನ

12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

1869

ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು  ನೀವು ಕೇಳಿದರೇ  ಶಾಕ್ ಆಗ್ತೀರಾ.


ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್‌ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.


ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.

ಆವಿಷ್ಕಾರದ ಬಗ್ಗೆ:-

ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.

ಪುನೀತನ ಈ ಆವಿಷ್ಕಾರದ ವಿಡಿಯೋ ನೋಡಿ…

ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.

ಆವಿಷ್ಕಾರದ ಉದ್ದೇಶ :-

ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.

ಪುನೀತ್ ನ ಮಾತು:-

ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ಪುನೀತೀನ ಆವಿಷ್ಕಾರ ರಾಷ್ಟ್ರಮಟ್ಟಕ್ಕೆ ಆಯ್ಕೆ:-

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.