ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.

ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.

ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…