ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.
ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.
ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.
ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…