ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.

ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.

ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.