Health, ಆರೋಗ್ಯ, ಉಪಯುಕ್ತ ಮಾಹಿತಿ

ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

57

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್‌ಗಳು, ಹಾಗೂ ಪ್ರೋಟೀನ್‌ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್‌ಗಳು ಅದರ ಸಿಪ್ಪೆಯಲ್ಲಿರುತ್ತದೆ

ಹೃದಯದ ಆರೋಗ್ಯ ಕಾಪಾಡುವುದು  ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.

ತೂಕ ಇಳಿಸಲು  ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.

ತ್ವಚೆಯ ಹೊಳಪು ಹೆಚ್ಚುತ್ತದೆ   ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ  ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ

ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ  ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ   ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ  ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.

 ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ  ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್‌ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ವಿಸ್ಮಯ ಜಗತ್ತು

    ಈ ಹುಡುಗಿರು ಊರಿನ ಯಾರ ಜೊತೆಗೆ ಬೇಕಿದ್ರೂ ಸಂಭಂದ ಇಟ್ಕೊಬಹುದು.!ಇದನ್ನು ಮನೆಯವರಾಗಲೀ,ಗಂಡನಾಗಲೀ ಪ್ರಶ್ನಿಸುವಂತಿಲ್ಲ.!ಪ್ರಶ್ನಿಸಿದ್ರೆ ಅಕ್ಕಪಕ್ಕದ ಹೆಂಗಸರೆಲ್ಲಾ ಸೇರಿಕೊಂಡು ಮಕ್ ಮಕ್ಕೆ ಕುಟ್ಟಿಬಿಡುತ್ತಾರೆ…

    ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…