News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

132 ವರ್ಷದ ನಂತರ ಸಿಕ್ತು ಬಿಡುಗಡೆ ಭಾಗ್ಯ !!!

1153

ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.

ಕ್ಲಾಮ್ ಬಾರ್ ವೊಂದರಲ್ಲಿ ಕಳೆದ 20 ವರ್ಷಗಳಿಂದ ಆಕ್ವೇರಿಯಂನಲ್ಲಿದ್ದ ಈ ಏಡಿಯನ್ನು ಈಗ ಬಿಡುಗಡೆಗೊಳಿಸಲಾಗಿದೆ. ಆ್ಯಂಥೋನಿ ಎಂಬುವವರು 20 ವರ್ಷಗಳ ಹಿಂದೆ ಕ್ಲಾಮ್ ಬಾರ್ ಆರಂಭಿಸಿದ್ದರು.

ಈ ವೇಳೆ ಹಣ ನೀಡಿ ಲೂಯಿ ಹೆಸರಿನ ಏಡಿ ತಂದಿದ್ದರು. ಬಾರ್ ನಲ್ಲಿಯೇ ಆಕ್ವೇರಿಯಂ ಸಿದ್ದಪಡಿಸಿ, ಅದರಲ್ಲಿ ಏಡಿ ಸಾಕಿದ್ದರು. ಏಡಿಗೆ ಈಗ 132 ವರ್ಷಆಗಿರಬಹುದು ಎಂದು ಅಂದಾಜಿಸಲಾಗಿದೆ. ಲೂಯಿ ತೂಕ ಬರೋಬ್ಬರಿ 10 ಕೆ.ಜಿ. ಇದೆ ಎನ್ನುತ್ತಾರೆ ಆ್ಯಂಥೋನಿ.

ಕಳೆದ ವಾರ ಇಲ್ಲಿಗೆ ಆಗಮಿಸಿದ ಕೆಲವರು ಇದನ್ನು ತಮಗೆ ಮಾರುವಂತೆ ಕೋರಿದ್ದರು. ಈ ಮೊದಲು ಕೂಡ ಹಲವಾರು ಇದೇ ಬೇಡಿಕೆ ಇಟ್ಟಿದ್ದರು. ಆದರೆ ನನಗೆ ಆತನನ್ನು ಮಾರುವ ಇಚ್ಛೆ ಇರಲಿಲ್ಲ. ಈತ ನಮ್ಮ ಮನೆಯ ಸದಸ್ಯರಲ್ಲೊಬ್ಬನಾಗಿದ್ದ. ಆತನಿಗೆ ಸ್ವಾತಂತ್ರ್ಯ ನೀಡಲು ನಾವು ಇಚ್ಛಿಸಿದ್ದೆವು. ಹೀಗಾಗಿ ಲುಯಿಯನ್ನು ಸಮುದ್ರದಲ್ಲಿ ಬಿಟ್ಟು ಬಂದಿದ್ದೇವೆ ಎಂದು ಆ್ಯಂಥೋನಿ ತಿಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…