ವಿಚಿತ್ರ ಆದರೂ ಸತ್ಯ

14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

756

ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

4 ವರ್ಷದ ಬಾಲಕನೊಬ್ಬ ವಿಡಿಯೋ ಗೇಮ್ ಆಡಿ ತನಗೆ ಗೊತ್ತಿಲ್ಲದೆ ಅಮ್ಮನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನ ಖಾಲಿ ಮಾಡಿರೋ ಘಟನೆ ಐರ್ಲೆಂಡಿನಲ್ಲಿ ನಡೆದಿದೆ.

ಮಹಿಳೆ ಮಗನಿಗಾಗಿ ತನ್ನ ಡೆಬಿಟ್ ಕಾರ್ಡ್ ಬಳಸಿ ಪ್ಲೇಸ್ಟೇಷನ್ ನ ಫೀಫಾ 18 ಗೇಮ್ ಖರೀದಿಸಿದ್ದರು. ಗೇಮ್ ಆಡುವಾಗ ಬಾಲಕ ಪರ್ಚೇಸಿಂಗ್ ಪಾಯಿಂಟ್ಸ್ ಖರೀದಿಸಿದ್ದು, ಇದಕ್ಕೆ ಹಣ ಕಟ್ ಆಗುತ್ತದೆ ಎಂಬುದು ಆತನಿಗೆ ತಿಳಿದಿರಲಿಲ್ಲ.

ಆತನಿಗೆ ಇದು ಅರ್ಥವಾಗಿರಲಿಲ್ಲ. ಪ್ರತಿ 10 ಪಾಯಿಂಟ್‍ಗೆ ಹೆಚ್ಚಿನ ಹಣ ಕಟ್ ಆಗ್ತಿತ್ತು. ಗೇಮ್ ಖರೀದಿ ಮಾಡುವಾಗ ಅಥವಾ ಆಡುವಾಗ ಇದರಲ್ಲಿ ಹಣ ಕಡಿತವಾಗೋ ಅಂಶ ಇರುತ್ತದೆ ಎಂದು ಅವರು ಹೇಳಲ್ಲ. ನನ್ನ ಕಾರ್ಡ್ ಆ್ಯಕ್ಟಿವೇಟ್ ಮಾಡಲು ಆತ ಏನೂ ಮಾಡಬೇಕಿರಲಿಲ್ಲ ಅಥವಾ ಏನನ್ನೂ ಕ್ಲಿಕ್ ಮಾಡಬೇಕಿರಲಿಲ್ಲ. ಅದಾಗಲೇ ಕಾರ್ಡ್ ರೆಜಿಸ್ಟರ್ ಆಗಿದ್ದರಿಂದ ಅದರ ವಿವರ ಹಾಕುವ ಅಗತ್ಯವಿರಲಿಲ್ಲ. ಆತ ಗೇಮ್ ಆಡುವಾಗ ನನ್ನ ಖಾತೆಯಿಂದ ಹಣ ಕಡಿತಗೊಳ್ಳುತ್ತಿದೆ ಎಂದು ಗೊತ್ತಿರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ.

ನಾನು ಪ್ಲೇಸ್ಟೇಷನ್ ಸಂಪರ್ಕ ಮಾಡಿದಾಗ ಇದು ವಯಸ್ಕರ ಗೇಮ್ ಎಂದು ಹೇಳಿದ್ರು. ನನ್ನ ಮಗ 14 ವರ್ಷದವನು. ಆತನಿಗೆ ತಾನು ಹಣದೊಂದಿಗೆ ಆಟವಾಡ್ತಿದ್ದೇನೆಂದು ಅರ್ಥವಾಗಿರಲಿಲ್ಲ ಎಂದು ವಿವರಿಸಿದೆ ಎಂದು ಆಕೆ ಹೇಳಿದ್ದಾರೆ.

ಆದರೂ ಪ್ಲೇಸ್ಟೇಷನ್ ಹಿಂದಿರೋ ಸೋನಿ ಸಂಸ್ಥೆ, ಗೇಮ್‍ಗಾಗಿ ಖರ್ಚು ಮಾಡಲಾಗಿರೋ ಹಣವನ್ನ ಹಿಂದಿರುಗಿಸಲು ನಿರಾಕರಿಸಿದೆ.ಇದರಿಂದ ಮಹಿಳೆಯ ಮಗ ಕೂಡ ಪಶ್ಚಾತ್ತಾಪ ಪಡುತ್ತಿದ್ದು, ಮನೆಯಿಂದ ಹೊರಹೋಗಿಲ್ಲ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನಾಯಿಗಳು ಕಾಲನ್ನು ಮೇಲೆತ್ತಿ ವಾಹನಗಳ ಟೈರುಗಳ ಮೇಲೆ ಮೂತ್ರವಿಸರ್ಜನೆ ಮಾಡುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.