ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

4 ವರ್ಷದ ಬಾಲಕನೊಬ್ಬ ವಿಡಿಯೋ ಗೇಮ್ ಆಡಿ ತನಗೆ ಗೊತ್ತಿಲ್ಲದೆ ಅಮ್ಮನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನ ಖಾಲಿ ಮಾಡಿರೋ ಘಟನೆ ಐರ್ಲೆಂಡಿನಲ್ಲಿ ನಡೆದಿದೆ.

ಮಹಿಳೆ ಮಗನಿಗಾಗಿ ತನ್ನ ಡೆಬಿಟ್ ಕಾರ್ಡ್ ಬಳಸಿ ಪ್ಲೇಸ್ಟೇಷನ್ ನ ಫೀಫಾ 18 ಗೇಮ್ ಖರೀದಿಸಿದ್ದರು. ಗೇಮ್ ಆಡುವಾಗ ಬಾಲಕ ಪರ್ಚೇಸಿಂಗ್ ಪಾಯಿಂಟ್ಸ್ ಖರೀದಿಸಿದ್ದು, ಇದಕ್ಕೆ ಹಣ ಕಟ್ ಆಗುತ್ತದೆ ಎಂಬುದು ಆತನಿಗೆ ತಿಳಿದಿರಲಿಲ್ಲ.

ಆತನಿಗೆ ಇದು ಅರ್ಥವಾಗಿರಲಿಲ್ಲ. ಪ್ರತಿ 10 ಪಾಯಿಂಟ್ಗೆ ಹೆಚ್ಚಿನ ಹಣ ಕಟ್ ಆಗ್ತಿತ್ತು. ಗೇಮ್ ಖರೀದಿ ಮಾಡುವಾಗ ಅಥವಾ ಆಡುವಾಗ ಇದರಲ್ಲಿ ಹಣ ಕಡಿತವಾಗೋ ಅಂಶ ಇರುತ್ತದೆ ಎಂದು ಅವರು ಹೇಳಲ್ಲ. ನನ್ನ ಕಾರ್ಡ್ ಆ್ಯಕ್ಟಿವೇಟ್ ಮಾಡಲು ಆತ ಏನೂ ಮಾಡಬೇಕಿರಲಿಲ್ಲ ಅಥವಾ ಏನನ್ನೂ ಕ್ಲಿಕ್ ಮಾಡಬೇಕಿರಲಿಲ್ಲ. ಅದಾಗಲೇ ಕಾರ್ಡ್ ರೆಜಿಸ್ಟರ್ ಆಗಿದ್ದರಿಂದ ಅದರ ವಿವರ ಹಾಕುವ ಅಗತ್ಯವಿರಲಿಲ್ಲ. ಆತ ಗೇಮ್ ಆಡುವಾಗ ನನ್ನ ಖಾತೆಯಿಂದ ಹಣ ಕಡಿತಗೊಳ್ಳುತ್ತಿದೆ ಎಂದು ಗೊತ್ತಿರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ.

ನಾನು ಪ್ಲೇಸ್ಟೇಷನ್ ಸಂಪರ್ಕ ಮಾಡಿದಾಗ ಇದು ವಯಸ್ಕರ ಗೇಮ್ ಎಂದು ಹೇಳಿದ್ರು. ನನ್ನ ಮಗ 14 ವರ್ಷದವನು. ಆತನಿಗೆ ತಾನು ಹಣದೊಂದಿಗೆ ಆಟವಾಡ್ತಿದ್ದೇನೆಂದು ಅರ್ಥವಾಗಿರಲಿಲ್ಲ ಎಂದು ವಿವರಿಸಿದೆ ಎಂದು ಆಕೆ ಹೇಳಿದ್ದಾರೆ.

ಆದರೂ ಪ್ಲೇಸ್ಟೇಷನ್ ಹಿಂದಿರೋ ಸೋನಿ ಸಂಸ್ಥೆ, ಗೇಮ್ಗಾಗಿ ಖರ್ಚು ಮಾಡಲಾಗಿರೋ ಹಣವನ್ನ ಹಿಂದಿರುಗಿಸಲು ನಿರಾಕರಿಸಿದೆ.ಇದರಿಂದ ಮಹಿಳೆಯ ಮಗ ಕೂಡ ಪಶ್ಚಾತ್ತಾಪ ಪಡುತ್ತಿದ್ದು, ಮನೆಯಿಂದ ಹೊರಹೋಗಿಲ್ಲ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…