ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.
* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು
* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು
ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.
ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.
ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.
ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.
ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.
ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.
ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.
ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.
ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.
ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.
ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.
ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.
ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.
ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.
ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.
ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.
ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.
ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.
ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.
ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…