ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು
* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು
ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.
ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.
ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.
ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.
ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.
ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.
ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.
ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.